25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿನ ಮಡಂತ್ಯಾರು ವಲಯದ ಮಾರಿಕಾಂಬಾ ನಗರ, ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ ಒಂದು ಲಕ್ಷ ಅನುದಾನದ ಡಿ .ಡಿ.ಯನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಮತ್ತು ಬೆಳ್ತಂಗಡಿ ಯೋಜನಾ ಕಛೇರಿಯ ತಾಲೂಕಿನ ಯೋಜನಾಧಿಕಾರಿ ಸುರೆಂದ್ರ ಇವರು ದೇವಸ್ಥಾನ ಸಮಿತಿಯವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್ ಡಾ, ಕೆ.ಎಸ್ ಬಲ್ಲಾಳು ಕಾಂತಪ್ಪಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಪಾರೆಂಕಿ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹೆಗ್ಡೆ, ಯೋಗೀಶ್ ಹೆಗ್ಡೆ ವಲಯ ಮೇಲ್ವಿಚಾರಕ ವಸಂತಕುಮಾರ್, ಪಾರೆಂಕಿ ಗ್ರಾಮದ ಸೇವಾಪ್ರತಿನಿಧಿಗಳು ಶ್ರೀಮತಿ ಲೀಲಾವತಿ, ಶ್ರೀಮತಿ ಹರಿಣಾಕ್ಷಿ, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!