April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!