September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya
error: Content is protected !!