July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
error: Content is protected !!