25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya
error: Content is protected !!