April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!