July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya
error: Content is protected !!