22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿನ ಮಡಂತ್ಯಾರು ವಲಯದ ಮಾರಿಕಾಂಬಾ ನಗರ, ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ ಒಂದು ಲಕ್ಷ ಅನುದಾನದ ಡಿ .ಡಿ.ಯನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಮತ್ತು ಬೆಳ್ತಂಗಡಿ ಯೋಜನಾ ಕಛೇರಿಯ ತಾಲೂಕಿನ ಯೋಜನಾಧಿಕಾರಿ ಸುರೆಂದ್ರ ಇವರು ದೇವಸ್ಥಾನ ಸಮಿತಿಯವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್ ಡಾ, ಕೆ.ಎಸ್ ಬಲ್ಲಾಳು ಕಾಂತಪ್ಪಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಪಾರೆಂಕಿ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹೆಗ್ಡೆ, ಯೋಗೀಶ್ ಹೆಗ್ಡೆ ವಲಯ ಮೇಲ್ವಿಚಾರಕ ವಸಂತಕುಮಾರ್, ಪಾರೆಂಕಿ ಗ್ರಾಮದ ಸೇವಾಪ್ರತಿನಿಧಿಗಳು ಶ್ರೀಮತಿ ಲೀಲಾವತಿ, ಶ್ರೀಮತಿ ಹರಿಣಾಕ್ಷಿ, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya
error: Content is protected !!