September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya
error: Content is protected !!