September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಕಛೇರಿಗೆ ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್, ಪ್ರಮುಖರಾದ ವಕೀಲ ಮನೋಹರ ಇಳಂತಿಲ, ಮಾಜಿ.ಜಿ.ಪಂ ಸದಸ್ಯರಾದ ನಮಿತಾ, ಶೇಖರ್ ಕುಕ್ಕೇಡಿ, ವಿಠಲ ಪೂಜಾರಿ ಸಾವ್ಯ, ಹಕೀಂ ಕೊಕ್ಕಡ, ದಯಾನಂದ ಬೆಳಾಲು, ಸೆಬಾಸ್ಟಿನ್, ನವೀನ್ ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya
error: Content is protected !!