25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿನ ಮಡಂತ್ಯಾರು ವಲಯದ ಮಾರಿಕಾಂಬಾ ನಗರ, ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ ಒಂದು ಲಕ್ಷ ಅನುದಾನದ ಡಿ .ಡಿ.ಯನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಮತ್ತು ಬೆಳ್ತಂಗಡಿ ಯೋಜನಾ ಕಛೇರಿಯ ತಾಲೂಕಿನ ಯೋಜನಾಧಿಕಾರಿ ಸುರೆಂದ್ರ ಇವರು ದೇವಸ್ಥಾನ ಸಮಿತಿಯವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್ ಡಾ, ಕೆ.ಎಸ್ ಬಲ್ಲಾಳು ಕಾಂತಪ್ಪಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಪಾರೆಂಕಿ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹೆಗ್ಡೆ, ಯೋಗೀಶ್ ಹೆಗ್ಡೆ ವಲಯ ಮೇಲ್ವಿಚಾರಕ ವಸಂತಕುಮಾರ್, ಪಾರೆಂಕಿ ಗ್ರಾಮದ ಸೇವಾಪ್ರತಿನಿಧಿಗಳು ಶ್ರೀಮತಿ ಲೀಲಾವತಿ, ಶ್ರೀಮತಿ ಹರಿಣಾಕ್ಷಿ, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
error: Content is protected !!