22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿನ ಮಡಂತ್ಯಾರು ವಲಯದ ಮಾರಿಕಾಂಬಾ ನಗರ, ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ ಒಂದು ಲಕ್ಷ ಅನುದಾನದ ಡಿ .ಡಿ.ಯನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಮತ್ತು ಬೆಳ್ತಂಗಡಿ ಯೋಜನಾ ಕಛೇರಿಯ ತಾಲೂಕಿನ ಯೋಜನಾಧಿಕಾರಿ ಸುರೆಂದ್ರ ಇವರು ದೇವಸ್ಥಾನ ಸಮಿತಿಯವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್ ಡಾ, ಕೆ.ಎಸ್ ಬಲ್ಲಾಳು ಕಾಂತಪ್ಪಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಪಾರೆಂಕಿ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹೆಗ್ಡೆ, ಯೋಗೀಶ್ ಹೆಗ್ಡೆ ವಲಯ ಮೇಲ್ವಿಚಾರಕ ವಸಂತಕುಮಾರ್, ಪಾರೆಂಕಿ ಗ್ರಾಮದ ಸೇವಾಪ್ರತಿನಿಧಿಗಳು ಶ್ರೀಮತಿ ಲೀಲಾವತಿ, ಶ್ರೀಮತಿ ಹರಿಣಾಕ್ಷಿ, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya
error: Content is protected !!