September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.07 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ ಮತ್ತು ಕೋಲ್ಪದಬೈಲು ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!