ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
error: Content is protected !!