23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya
error: Content is protected !!