July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya
error: Content is protected !!