April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!