ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya
error: Content is protected !!