27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!