24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya
error: Content is protected !!