September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!