22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಯೋಗೋತ್ಸವವು ಹೆಚ್.ಡಿ ಕೋಟೆ ತಾಲೂಕಿನಾದ್ಯಾಂತ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ 80 ಕೇಂದ್ರಗಳಲ್ಲಿ 41ನೇ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರ ವಿದ್ಯಾರ್ಥಿಗಳಿಗಾಗಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನಾ ಸಮಾರಂಭವು ಅ.11 ರಂದು ಗುರುಭವನ ಹೆಚ್.ಡಿ ಕೋಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸರಗೂರು ಶ್ರೀ ಮಹದೇವಸ್ವಾಮಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಹೆಚ್ ಕೋಟೆ ತಹಶೀಲ್ದಾರರು ಸಣ್ಣರಾಮಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋ.ಪ್ರಾದೇಶಿಕ ನಿರ್ದೇಶಕ ಬಿ ಜಯರಾಮ ನೆಲ್ಲಿತ್ತಾಯ, ಹೆಚ್.ಡಿ ಕೋಟೆ ತಾಲೂಕು ಆರೋಗ್ಯಧಿಕಾರಿ ಟಿ ರವಿಕುಮಾರ್, ಹೆಚ್.ಡಿ ಕೋಟೆ ಆರಕ್ಷಕ ನಿರೀಕ್ಷಕ ಶಬ್ಬೀರ್ ಹುಸೇನ್, ಹೆಚ್.ಡಿ ಕೋಟೆ ಕ್ಷೇತ್ರ ಶಿಕ್ಷಣಧಿಕಾರಿ ಮಾರಯ್ಯ,ಹೆಚ್.ಡಿ ಕೋಟೆ ವಕೀಲರು ಎ.ಸಿ ರವಿ ಕುಮಾರ್ ಭಾಗವಹಿಸಲಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!