23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮರೋಡಿ: ವಿವಾಹಿತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ನಿಗೂಢ

Suddi Udaya
error: Content is protected !!