25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya
error: Content is protected !!