23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya
error: Content is protected !!