25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya
error: Content is protected !!