22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya
error: Content is protected !!