23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya
error: Content is protected !!