22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು.

ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ ತ್ಯಾಜ್ಯವನ್ನು ತೆಗೆದು ಶುಚಿಗೊಳಿಸಲಾಯಿತು.

ಸರಕಾರವು ಸ್ವಚ್ಚತಾ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ರಸ್ತೆ ಬದಿ ತ್ಯಾಜ್ಯವನ್ನು ಎಸೆಯುವುದು, ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿ ರಸ್ತೆ ಬದಿ ಬಿಸಾಡುವುದು ಕಡಿಮೆಯಾಗಿಲ್ಲ. ಈ ರೀತಿ ಕಸಕಡ್ಡಿಗಳನ್ನು ಬಿಸಾಡಿ ಪರಿಸರವನ್ನು ಹಾಳು ಮಾಡುವವರ ವಿರುದ್ದ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಚತಾ ಕಾರ್ಯದಲ್ಲಿ ವನ್ಯ ಜೀವಿ ಅಳದಂಗಡಿ ಉಪ ವಲಯದ ಉಪ ವಲಯಾರಣ್ಯಧಿಕಾರಿ ರಮೇಶ್ ನಾಯ್ಕ್, ಗಸ್ತು ಅರಣ್ಯ ಪಾಲಕರು ಮಾರುತಿ ,ನಾಗೇಶ್, ವೇಣೂರು ವಲಯದ ಅಳದಂಗಡಿ ಶಾಖೆಯ ಗಸ್ತು ಅರಣ್ಯ ಪಾಲಕ ಮಂಜುನಾಥ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಸದಸ್ಯ ಮಾಧವ, ಅಳದಂಗಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹರೀಶ್ ಆಚಾರ್ಯ,ಜಯರಾಮ್ ಪ್ರಸಾದ್,ಮನೋಹರ್, ದೇವುದಾಸ್ ಆಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya
error: Content is protected !!