23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

ಅಳದಂಗಡಿ:ವನ್ಯಜೀವಿ ವಲಯ ಅಳದಂಗಡಿ ಹಾಗೂ ಪ್ರಾದೇಶಿಕ ವಲಯ ವೇಣೂರು ಮತ್ತು ಗ್ರಾಮಸ್ಥರ ಸಹಕಾರದಿಂದ ಅಳದಂಗಡಿ ಕೆದ್ದು- ಶಿರ್ಲಾಲು ರಸ್ತೆ ಬದಿ ಸ್ವಚ್ಚತಾ ಕಾರ್ಯ ನಡೆಯಿತು.

ರಸ್ತೆಯ ಬದಿಯಲ್ಲಿ ತುಂಬಿಕೊಂಡಿದ್ದ ಪ್ಲಾಸ್ಡಿಕ್, ಮದ್ಯದ ಬಾಟಲಿ, ಇತರ ತ್ಯಾಜ್ಯವನ್ನು ತೆಗೆದು ಶುಚಿಗೊಳಿಸಲಾಯಿತು.

ಸರಕಾರವು ಸ್ವಚ್ಚತಾ ಕಾರ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ರಸ್ತೆ ಬದಿ ತ್ಯಾಜ್ಯವನ್ನು ಎಸೆಯುವುದು, ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿ ರಸ್ತೆ ಬದಿ ಬಿಸಾಡುವುದು ಕಡಿಮೆಯಾಗಿಲ್ಲ. ಈ ರೀತಿ ಕಸಕಡ್ಡಿಗಳನ್ನು ಬಿಸಾಡಿ ಪರಿಸರವನ್ನು ಹಾಳು ಮಾಡುವವರ ವಿರುದ್ದ ಸ್ಥಳೀಯ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಚತಾ ಕಾರ್ಯದಲ್ಲಿ ವನ್ಯ ಜೀವಿ ಅಳದಂಗಡಿ ಉಪ ವಲಯದ ಉಪ ವಲಯಾರಣ್ಯಧಿಕಾರಿ ರಮೇಶ್ ನಾಯ್ಕ್, ಗಸ್ತು ಅರಣ್ಯ ಪಾಲಕರು ಮಾರುತಿ ,ನಾಗೇಶ್, ವೇಣೂರು ವಲಯದ ಅಳದಂಗಡಿ ಶಾಖೆಯ ಗಸ್ತು ಅರಣ್ಯ ಪಾಲಕ ಮಂಜುನಾಥ್,ತಾ.ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ,ಶಿರ್ಲಾಲು ಗ್ರಾ.ಪಂ ಸದಸ್ಯ ಮಾಧವ, ಅಳದಂಗಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹರೀಶ್ ಆಚಾರ್ಯ,ಜಯರಾಮ್ ಪ್ರಸಾದ್,ಮನೋಹರ್, ದೇವುದಾಸ್ ಆಲಡ್ಕ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!