25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
error: Content is protected !!