April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!