32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
error: Content is protected !!