July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya
error: Content is protected !!