22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya
error: Content is protected !!