24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
error: Content is protected !!