22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

ಬೆಳ್ತಂಗಡಿ: ಅ.1 ರಂದು ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಡೆಸಿದ 14 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಬೆಳ್ತಂಗಡಿಯ ಯಮಾಟೋ ಶೊಟೊಖಾನ್ ಕರಾಟೆ ತರಗತಿಯ ವಿದ್ಯಾರ್ಥಿ ದೀಕ್ಷಿತಾ. ಕೆ ಇವರು -30 ಕೆ.ಜಿ ವಿಭಾಗದ ಕುಮಿತೆಯಲ್ಲಿ ಬೆಳ್ಳಿ ಪದಕ ವನ್ನು ಪಡೆದು ಡೆಹ್ರಾಡೂನ್ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ವೈಎಸ್‌ಕೆ ಬೆಳ್ತಂಗಡಿಯ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ ಮತ್ತು ಕೋಚ್ ಮಿಥುನ್ ರವರಿಂದ ತರಬೇತಿ ಪಡೆಯುತ್ತಿದ್ದು ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಕನಕರಾಜ್. ಆರ್ ಹಾಗೂ ಸುಮತಿ. ಕೆ ರವರ ಪುತ್ರಿಯಾಗಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಇ ಆಂಗ್ಲ ಮಾದ್ಯಮ ಶಾಲೆಯ 5 ನೇ ತರಗತಿಯ ಬಿ ವಿಭಾಗದ ವಿದ್ಯಾರ್ಥಿಯಾಗಿರುತ್ತಾರೆ.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya
error: Content is protected !!