September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

ಬೆಳ್ತಂಗಡಿ: ಅ.1 ರಂದು ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಡೆಸಿದ 14 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಬೆಳ್ತಂಗಡಿಯ ಯಮಾಟೋ ಶೊಟೊಖಾನ್ ಕರಾಟೆ ತರಗತಿಯ ವಿದ್ಯಾರ್ಥಿ ದೀಕ್ಷಿತಾ. ಕೆ ಇವರು -30 ಕೆ.ಜಿ ವಿಭಾಗದ ಕುಮಿತೆಯಲ್ಲಿ ಬೆಳ್ಳಿ ಪದಕ ವನ್ನು ಪಡೆದು ಡೆಹ್ರಾಡೂನ್ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ವೈಎಸ್‌ಕೆ ಬೆಳ್ತಂಗಡಿಯ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ ಮತ್ತು ಕೋಚ್ ಮಿಥುನ್ ರವರಿಂದ ತರಬೇತಿ ಪಡೆಯುತ್ತಿದ್ದು ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಕನಕರಾಜ್. ಆರ್ ಹಾಗೂ ಸುಮತಿ. ಕೆ ರವರ ಪುತ್ರಿಯಾಗಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಇ ಆಂಗ್ಲ ಮಾದ್ಯಮ ಶಾಲೆಯ 5 ನೇ ತರಗತಿಯ ಬಿ ವಿಭಾಗದ ವಿದ್ಯಾರ್ಥಿಯಾಗಿರುತ್ತಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya
error: Content is protected !!