23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

ಬೆಳ್ತಂಗಡಿ: ಅ.1 ರಂದು ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಡೆಸಿದ 14 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಬೆಳ್ತಂಗಡಿಯ ಯಮಾಟೋ ಶೊಟೊಖಾನ್ ಕರಾಟೆ ತರಗತಿಯ ವಿದ್ಯಾರ್ಥಿ ದೀಕ್ಷಿತಾ. ಕೆ ಇವರು -30 ಕೆ.ಜಿ ವಿಭಾಗದ ಕುಮಿತೆಯಲ್ಲಿ ಬೆಳ್ಳಿ ಪದಕ ವನ್ನು ಪಡೆದು ಡೆಹ್ರಾಡೂನ್ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ವೈಎಸ್‌ಕೆ ಬೆಳ್ತಂಗಡಿಯ ಕರಾಟೆ ಗುರುಗಳಾದ ಅಶೋಕ್ ಆಚಾರ್ಯ ಮತ್ತು ಕೋಚ್ ಮಿಥುನ್ ರವರಿಂದ ತರಬೇತಿ ಪಡೆಯುತ್ತಿದ್ದು ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಕನಕರಾಜ್. ಆರ್ ಹಾಗೂ ಸುಮತಿ. ಕೆ ರವರ ಪುತ್ರಿಯಾಗಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿಬಿಎಸ್‌ಇ ಆಂಗ್ಲ ಮಾದ್ಯಮ ಶಾಲೆಯ 5 ನೇ ತರಗತಿಯ ಬಿ ವಿಭಾಗದ ವಿದ್ಯಾರ್ಥಿಯಾಗಿರುತ್ತಾರೆ.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!