25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!