25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಭಾರಿ ಮಳೆ: ಆ.30ರಂದು ದ.ಕ.ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ

Suddi Udaya
error: Content is protected !!