23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು.

ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ವಿಚಾರವಾಗಿ ನಿಡ್ಲೆ ಸಮುದಾಯ ಕೇಂದ್ರದ ಶ್ರೀಮತಿ ವಿನುತಾ ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆ ಮತ್ತು ಕಾನೂನು ಮಾಹಿತಿಯನ್ನು ಧರ್ಮಸ್ಥಳ ಠಾಣೆಯ ರೇಣುಕಾ ತಿಳಿಸಿದರು. ಪೋಷಕರೊಂದಿಗೆ ಮಕ್ಕಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ರಜಾ ಅವಧಿಯಲ್ಲಿ ಮಕ್ಕಳು ಮಾಡಬೇಕಾದ ಕೆಲಸವನ್ನು ಪೋಷಕರಿಗೆ ತಿಳಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ವನಿತಾ, ಇತರ ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತಾ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶ್ರೀಮತಿ ಸುಚಿತ್ರ ರವರು ಸ್ವಾಗತಿಸಿ ನಿರ್ವಹಿಸಿದರು. ಶರತ್ ಕುಮಾರ್ ವಂದಿಸಿದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!