26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಅ .7 ರಂದು ನಡೆದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ರಾಮಕಿಶೋರ್ ಮತ್ತು ನಿಧೀಶ್ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಮಕಿಶೋರ್ ಗುಂಡೆಸೆತದಲ್ಲಿ ದ್ವಿತೀಯ ಮತ್ತು 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ನಿಧೀಶ್ ಜಾವಲಿನ್ ತ್ರೋನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಕುಮಾರ್ ಇವರು ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!