25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

ಬೆಳ್ತಂಗಡಿ: ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಸದ್ರಿ ಹುದ್ದೆಗೆ ನೇಮಕಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್. ಕೆ ಪಾಟೀಲ್ ರವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!