25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮರದ ಗೆಲ್ಲು ಮಹಿಳೆಯ ತಲೆಯ ಮೇಲೆ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ಸಂಜಯ ನಗರದಲ್ಲಿ ಅ.7 ರಂದು ನಡೆದಿದೆ.

ಬೆಳ್ತಂಗಡಿ ಸಂಜಯ ನಗರದ ನಿವಾಸಿ ಬಿಡಿ ಇಸ್ಮಾಯಿಲ್ ರವರ ಪತ್ನಿ ಝೋಹಾರ (60ವ) ಮೃತಪಟ್ಟ ಮಹಿಳೆ.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!