September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

ಮಡಂತ್ಯಾರು :ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಮತ್ತು ಮಚ್ಚಿನ ಜಲಾನಯನ ಸಮಿತಿ ಜೇನು ಕೃಷಿ ತರಬೇತಿ ಮತ್ತು ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿಯನ್ನು ರೈತರಿಗೆ ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಅ,7ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ವಹಿಸಿದ್ದರು . ಜೇನು ಕೃಷಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಶ್ಯಾಮ್ ಭಟ್ ತರಬೇತಿಯ ಮಾಹಿತಿ ನೀಡಿದರು. ಭತ್ತದ ಕೃಷಿ ತರಬೇತಿಯನ್ನು ಸುಲೈಮಾನ್ ಬೆಳಾಲ್ ನೀಡಿದರು.

ವೇದಿಕೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ರಂಜಿತ್ ಕುಮಾರ್ ಟಿ ಎಂ, ಕೊಕ್ಕಡ ಹೋಬಳಿಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಪಂಚಾಯತ್ ಉಪಾಧ್ಯಕ್ಷರು ಶ್ರೀಮತಿ ಸೋಮಾವತಿ ಹಾಗೂ ಪಂ. ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಜಲಾನಯನ ಸಹಾಯಕ ಜಯಂತ್ ಗೌಡ ನಿರೂಪಿಸಿ ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!