22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

ಮಡಂತ್ಯಾರು :ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಮತ್ತು ಮಚ್ಚಿನ ಜಲಾನಯನ ಸಮಿತಿ ಜೇನು ಕೃಷಿ ತರಬೇತಿ ಮತ್ತು ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿಯನ್ನು ರೈತರಿಗೆ ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಅ,7ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ವಹಿಸಿದ್ದರು . ಜೇನು ಕೃಷಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಶ್ಯಾಮ್ ಭಟ್ ತರಬೇತಿಯ ಮಾಹಿತಿ ನೀಡಿದರು. ಭತ್ತದ ಕೃಷಿ ತರಬೇತಿಯನ್ನು ಸುಲೈಮಾನ್ ಬೆಳಾಲ್ ನೀಡಿದರು.

ವೇದಿಕೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ರಂಜಿತ್ ಕುಮಾರ್ ಟಿ ಎಂ, ಕೊಕ್ಕಡ ಹೋಬಳಿಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಪಂಚಾಯತ್ ಉಪಾಧ್ಯಕ್ಷರು ಶ್ರೀಮತಿ ಸೋಮಾವತಿ ಹಾಗೂ ಪಂ. ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಜಲಾನಯನ ಸಹಾಯಕ ಜಯಂತ್ ಗೌಡ ನಿರೂಪಿಸಿ ಧನ್ಯವಾದವಿತ್ತರು.

Related posts

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya
error: Content is protected !!