25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ(SSP) ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ.
ಇಲಾಖಾ ವೆಬ್ ಸೈಟ್: www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Related posts

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!