ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ನಿಯುಕ್ತಿಗೊಂಡಿರುತ್ತಾರೆ.

ಇವರು ಉಜಿರೆ ಟಿ.ಬಿ ಕ್ರಾಸ್ ನಿವಾಸಿಯಾಗಿದ್ದು, ನಿವೃತ್ತ ಪೊಲೀಸ್ ಅಧೀಕ್ಷಕ ರಾಮಚಂದ್ರ ನಾಯ್ಕ್ ರವರ ಪುತ್ರ. ಇವರು ಎಸ್.ಡಿ.ಎಂ. ಕಾಲೇಜು ಮಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡಿರುತ್ತಾರೆ.

Leave a Comment

error: Content is protected !!