25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ನಿಯುಕ್ತಿಗೊಂಡಿರುತ್ತಾರೆ.

ಇವರು ಉಜಿರೆ ಟಿ.ಬಿ ಕ್ರಾಸ್ ನಿವಾಸಿಯಾಗಿದ್ದು, ನಿವೃತ್ತ ಪೊಲೀಸ್ ಅಧೀಕ್ಷಕ ರಾಮಚಂದ್ರ ನಾಯ್ಕ್ ರವರ ಪುತ್ರ. ಇವರು ಎಸ್.ಡಿ.ಎಂ. ಕಾಲೇಜು ಮಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡಿರುತ್ತಾರೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!